ಮತ್ತೆ ಒಂದಾಗ್ತಿದ್ದಾರೆ ವಿಕ್ರಾಂತ್ ರೋಣ ಜೋಡಿ.

ಸುದೀಪ್ ಹುಟ್ಟುಹಬ್ಬಕ್ಕೆ ಸಿಗಲಿದೆ ಬಿಗ್ ಅಪ್ಡೇಟ್
ಹಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗೆ ಬ್ರೇಕ್ ಹಾಕಿದ ನಿರ್ದೇಶಕ ಅನೂಪ್.
ಕೂತೂಹಲ ಮೂಡಿಸಿದ ಅನೂಪ್ ಭಂಡಾರಿ ಪೋಸ್ಟ್.

ಸೆಪ್ಟೆಂಬರ್ 2 ರಂದು ಕಿಚ್ಚನ ಫ್ಯಾನ್ಸ್ ಗೆ ಭರ್ಜರಿ ಗುಡ್ ನ್ಯೂಸ್
ಕ್ಯೂರಿಯಾಸಿಟಿ ಬಿಲ್ಡ್ ಮಾಡಿದ ವಿಕ್ರಾಂತ್ ರೋಣ ಕಾಂಬಿನೇಷನ್
ಕಿಚ್ಚನಿಗೆ ಮತ್ತೆ ಆಕ್ಷನ್ ಕಟ್ ಹೇಳಲಿರುವ ಅನೂಪ್
ಬಿಲ್ಲ ರಂಗ ಭಾಷಾ ಸೆಪ್ಟೆಂಬರ್ 2 ಗೆ ಅನೌನ್ಸ್ ಮೆಂಟ್
ಸುದೀಪ್ ಬರ್ತಡೇ ದಿನ ಹೊಸ ಸಿನಿಮಾ ಅನೌನ್ಸ್ ಮಾಡಲಾಗುತ್ತೆ
ದ ಮೆನ್ ಇನ್ ಬ್ಲಾಕ್ ವಿಲ್ ಬೀ ರೈಟ್ ಬ್ಯಾಕ್ ಎಂದು ಪೋಸ್ಟ್ ಶೇರ್ ಮಾಡಿದ ಅನೂಪ್
ಸುದೀಪ್ ಸರ್ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ ಎಂದು ಕ್ಯಾಪ್ಶನ್ ಕೊಟ್ಟ ನಿರ್ದೇಶಕ ಅನೂಪ್ ಭಂಡಾರಿ..