Thursday, May 21, 2026
Google search engine
Homeಸಿನಿ ಸಮಾಚಾರವಯನಾಡು ಭೂಕುಸಿತ ದುರಂತ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್...

ವಯನಾಡು ಭೂಕುಸಿತ ದುರಂತ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್…

ವಯನಾಡು ಭೂಕುಸಿತ ದುರಂತ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್...

ವಯನಾಡು ಭೂಕುಸಿತ ದುರಂತ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್…

ಕೇರಳದ ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಸತ್ತವರ ಸಂಖ್ಯೆ 400 ಕ್ಕೂ ಹೆಚ್ಚಾಗಿದೆ. ಈ ದುರಂತದಲ್ಲಿ ಅನೇಕ ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರ ಸಹಾಯಕ್ಕೆ ಖ್ಯಾತ ನಟ ಪ್ರಭಾಸ್ ಮುಂದಾಗಿದ್ದಾರೆ. ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments